У нас вы можете посмотреть бесплатно ವಚನಾಂತರಂಗ ಮಾಲಿಕೆ 97: ಗುರು ಬಸವಣ್ಣನವರ 451-455 ವಚನ ಚಿಂತನ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಚನಾಂತರಂಗ ಮಾಲಿಕೆ 97: ಗುರು ಬಸವಣ್ಣನವರ 451-455 ವಚನ ಚಿಂತನ ಬಡಹಾರುವನೇಸು ಭಕ್ತನಾದಡೆಯೂ ನೇಣಿನ ಹಂಗ ಬಿಡ! ಮಾಲೆಗಾರನೇಸು ಭಕ್ತನಾದರೆಯೂ ಬಾವಿಯ ಬೊಮ್ಮನ ಹಂಗ ಬಿಡ! ಬಣಜಿಗನೇಸು ಭಕ್ತನಾದರೆಯೂ ಒಟ್ಟಿಲ ಬೆನಕನ ಹಂಗ ಬಿಡ! ಕಂಚುಗಾರನೇಸು ಭಕ್ತನಾದರೆಯೂ ಕಾಳಿಕಾದೇವಿಯ ಹಂಗ ಬಿಡ! ನಾನಾವ ಹಂಗಿನವನಲ್ಲ, ನಿಮ್ಮ ಶರಣರ ಹಂಗಿನವನಯ್ಯಾ, ಕೂಡಲಸಂಗಮದೇವಾ! ಶ್ರೀವಿಭೂತಿ ರುದ್ರಾಕ್ಷಿಯಿದ್ದವರ ಲಿಂಗವೆಂಬೆ; ಇಲ್ಲದವರ ಭವಿಯೆಂಬೆ, ಕೂಡಲಸಂಗಮದೇವಾ,ಸದ್ಭಕ್ತರ ನೀನೆಂಬೆ. ದೇವಸಹಿತ ಭಕ್ತ ಮನೆಗೆ ಬಂದರೆ ಕಾಯಕವಾವುದೆಂದು ಬೆಸಗೊಂಡರೆ ನಿಮ್ಮಾಣೆ ! ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ!! ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದರೆ ನಿಮ್ಮ ರಾಣಿವಾಸದಾಣೆ! ಲಿಂಗಾಂಗಿಗಳಲ್ಲದವರ, ಶರಣಸಂಗವಿಲ್ಲದವರ ಕಂಡರೆ ನಾಚುವೆ, ಅವರ ನುಡಿ ಎನಗೆ ಸಮನಿಸದಯ್ಯಾ, ಕೂಡಲಸಂಗಮದೇವಾ, ಅಲ್ಲಿ ನೀವಿಲ್ಲದ ಕಾರಣ. ಶ್ರೀವಿಭೂತಿಯ ಹೂಸದವರ, ಶ್ರೀರುದ್ರಾಕ್ಷಿಯ ಧರಿಸದವರ, ನಿತ್ಯ ಲಿಂಗಾರ್ಚನೆಯ ಮಾಡದವರ, ಜಂಗಮವೇ ಲಿಂಗವೆಂದರಿಯದವರ, ಸದ್ಭಕ್ತರ ಸಂಗದಲ್ಲಿರದವರ ಎನಗೊಮ್ಮೆ ತೋರದಿರು. ಕೂಡಲಸಂಗಮದೇವಾ, ಸೆರಗೊಡ್ಡಿ ಬೇಡುವೆನು!