У нас вы можете посмотреть бесплатно ದಸರಾ ವಿವಾದ: ವೈರಲ್ ಆಯ್ತು ಭಾನು ಮುಷ್ತಾಕ್ ಹಳೆಯ ಹೇಳಿಕೆ | Bhanu Mushtaq Dasara row | Suvarna News или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
Video Credits: Right Frames News ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂಬ ಸರ್ಕಾರದ ಘೋಷಣೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ.ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಆಯ್ಕೆಯನ್ನು ತೀವ್ರವಾಗಿ ವಿರೋಧಿಸಿದ್ದು, ದಸರಾ ಎಂಬುದು ಧಾರ್ಮಿಕ ಆಚರಣೆಯೇ ಹೊರತು ಜಾತ್ಯತೀತ ಕಾರ್ಯಕ್ರಮವಲ್ಲ ಎಂದು ಪ್ರತಿಪಾದಿಸಿದ್ದಾರೆ. ಭಾನು ಮುಷ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿಯಲ್ಲಿ ನಂಬಿಕೆ ಇಟ್ಟಿದ್ದಾರೆಯೇ ಎಂದು ಸಿಂಹ ಪ್ರಶ್ನಿಸಿದ್ದಾರೆ. ಈ ಹಿಂದೆ ಭಾನು ಮುಷ್ತಾಕ್ ಅವರು "ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪುವುದಿಲ್ಲ" ಎಂದು ಹೇಳಿರುವ ವಿಡಿಯೋವನ್ನು ಉಲ್ಲೇಖಿಸಿ, ಅಂತಹ ಮನಸ್ಥಿತಿ ಇರುವವರು ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿ ಪುಷ್ಪಾರ್ಚನೆ ಮಾಡಲು ಸಾಧ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿವಾದವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರದ ಪರ ಮತ್ತು ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knC... #SuvarnaNews #kannadanews #karnatakanews #asianetsuvarnanewsexclusive WhatsApp ► https://whatsapp.com/channel/0029Va9C... YouTube ► / @asianetsuvarnanews Website ► https://kannada.asianetnews.com/ Facebook ► / suvarnanews Twitter ► / asianetnewssn Instagram ► / asianetsuvarnanews