У нас вы можете посмотреть бесплатно MB Patil Slams BB Chimmanakatti | ಬಿಬಿ ಚಿಮ್ಮನಕಟ್ಟಿ ಅವರ ಮಾತಿಗೆ ಮಹತ್ವ ಕೊಡಬೇಕಿಲ್ಲ | Vijay Karnataka или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಕಾಂಗ್ರೆಸ್ ರಾಜ್ಯದಲ್ಲಿ ಸ್ಪರ್ಧಿಸಿರುವ ಎಲ್ಲ ವಿಧಾನ ಸಭೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಸದುದ್ದೇಶದಿಂದ ಕಾಂಗ್ರೆಸ್ ಪಂಚಾಯಿತ್ ರಾಜ್ ವ್ಯವಸ್ಥೆ ಜಾರಿಗೆ ತಂದಿತ್ತು ಎಂದು ಹೇಳಿದರು. ಇನ್ನು ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ವಿರುದ್ಧ ಎಂಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಮ್ಮನಕಟ್ಟಿ ಅವರಿಗೆ ವಯಸ್ಸಾಗಿದೆ. ಏನು ಮಾತನಾಡುತ್ತಿದ್ದೇನೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ. ನಮಗೂ, ನಿಮಗೂ ವಯಸ್ಸಾದಾಗ ಹೀಗೆ ಆಗುತ್ತದೆ ಎಂದು ಎಂಬಿ ಪಾಟೀಲ್ ಹೇಳಿದರು. ಜೆಡಿಎಸ್ ಈಗ ಎಐಎಂಐಎಂ ಮಾಡುತ್ತಿರುವ ಕೆಲಸವನ್ನು ಮಾಡುತ್ತಿದೆ. ಜೆಡಿಎಸ್ಗೆ ನಿಜವಾಗಿಯೂ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ದರೆ, ಜೆಡಿಎಸ್ ಪ್ರಾಬಲ್ಯ ಇರುವ ಕಡೆ ಮುಸ್ಲಿಮರಿಗೆ ಟಿಕೆಟ್ ನೀಡಿ ಆರಿಸಿ ತರಲಿ ಎಂದು ಎಂ. ಬಿ. ಪಾಟೀಲ್ ಸವಾಲು ಹಾಕಿದ್ದಾರೆ. #Vijayapura #MBPatil #BBChimmanakatti Our Website : https://Vijaykarnataka.com Facebook: / vijaykarnataka Twitter: / vijaykarnataka