У нас вы можете посмотреть бесплатно No Airport Service From Past 2 Years In Bidar | Bidar Airport | ವಿಮಾನಯಾನ ಸೇವೆ | Vijay Karnataka или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಹಲವು ವರ್ಷಗಳ ಹೋರಾಟದ ಫಲವಾಗಿ ಬೀದರ್ ಜಿಲ್ಲೆಯಲ್ಲಿ ಸರ್ಕಾರ ಉಡಾನ್ ಯೋಜನೆಯಡಿ ವಿಮಾನಯಾನ ಆರಂಭಿಸಿತ್ತು. ಆದರೆ, ಎರಡು ವರ್ಷದಲ್ಲೇ ಜಿಲ್ಲೆಯ ಜನರ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಬೀದರ್ನಿಂದ ಬೆಂಗಳೂರಿಗೆ ಹಾರುತ್ತಿದ್ದ ವಿಮಾನದ ಹಾರಾಟ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯಲ್ಲಿ ಒಬ್ಬರು ಕೇಂದ್ರ ಮತ್ತು ರಾಜ್ಯ ಸಚಿವರಿದ್ದರೂ ಗಡಿ ಜಿಲ್ಲೆ ಜನರ ಉಡಾನ್ ಯೋಜನೆ ಕನಸು ಕನಸಾಗಿಯೆ ಉಳಿದಿದೆ. ಹೌದು, ಎರಡು ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅದ್ದೂರಿಯಾಗಿ ವಿಮಾನಯಾನಕ್ಕೆ ಚಾಲನೆ ನೀಡಿದ್ದರು. ಆದರೆ, ಬಡವರು ಲೋಹದ ಹಕ್ಕಿಯಲ್ಲಿ ಹಾರಾಡುವ ಕನಸು ಕನಸಾಗಿಯೇ ಉಳಿದಿದೆ ಎನ್ನುತ್ತಿದ್ದಾರೆ ಬೀದರ್ ಜಿಲ್ಲೆಯ ಜನರು. ಜಿಲ್ಲೆಯ ಜನಪತ್ರಿನಿಧಿಗಳ ನಿರ್ಲಕ್ಷ್ಯದಿಂದ ಎರಡು ವರ್ಷದಲ್ಲೇ ಗಡಿ ಜಿಲ್ಲೆಯ ಜನರ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಕಳೆದ ಮೂರು ತಿಂಗಳಿಂದ ವಿಮಾನ ಹಾರಾಟವೇ ನಿಂತುಹೋಗಿದೆ. #Bidar #Airport #BidarAirport Our Website : https://Vijaykarnataka.com Facebook: / vijaykarnataka Twitter: / vijaykarnataka