У нас вы можете посмотреть бесплатно ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಸುಸಜ್ಜಿತ ಆಟೋರಿಕ್ಷಾ ತಂಗುದಾಣ ಲೋಕಾರ್ಪಣೆ | Local News или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಆಟೋರಿಕ್ಷಾ ಚಾಲಕರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಾಣಗೊಂಡ ಆಟೋರಿಕ್ಷಾ ತಂಗುದಾಣವನ್ನು ಇಂದು ಲೋಕಾರ್ಪಣೆ ಮಾಡಲಾಗಿದೆ. ಈ ಲೋಕಾರ್ಪಣೆಯನ್ನು ಮಂಜುನಾಥ್ ಭಂಡಾರಿ (ಎಂ.ಎಲ್.ಸಿ., ಕರ್ನಾಟಕ ಸರ್ಕಾರ) ಅವರ ಪರವಾಗಿ ರಾಜೀವ್ ಗಾಂಧಿ ಪಂಚಾಯತ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕುಲಾಲು ಸುಭಾಸ್ ಚಂದ್ರ ಶೆಟ್ಟಿ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಪಿ. ವರ್ಗಿಸ್, ಶಿರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ತಿಕೆಯನ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿಮ್ಸನ್ ಕೆ.ಜೆ., ಕೊಂಬಾರು ಗ್ರಾಮ ಪಂಚಾಯತ್ ಸದಸ್ಯೆ ಸರಿತಾ ನಿತ್ಯಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದು ಗುಂಡ್ಯ ಹಾಗೂ ಸುತ್ತಮುತ್ತಲ ಪ್ರದೇಶದ ಸ್ಥಳೀಯ ಜನತೆಗೆ ಉಪಯುಕ್ತವಾದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಾಗಿದೆ. 👉 ಇನ್ನಷ್ಟು Local News, Gundya News, Karnataka Updates ಗಾಗಿ ನಮ್ಮ ಚಾನೆಲ್ Subscribe ಮಾಡಿ. #Gundya #GundyaNews #KannadaNews #LocalNews #KarnatakaNews #AutoRickshaw #MangaloreBangaloreHighway #Kadaba #Shiradi #PanchayatNews