У нас вы можете посмотреть бесплатно Tirumakudalu Narasipura Triveni Sangama Kaveri Kapila mythical underground river Spatika Sarovara или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
👉 /@shikum8890 ಬನ್ನಿ ಒಂದು ಚೇರ್ ಹಾಕೊಂಡು ಕೂತು ಆರಾಮಾಗಿ namma video nodi ಅಂದ್ಹಾಗೆ ನನ್ನ ಹೆಸರು shivakumar ಅಂತ ನಿಮ್ಮಲ್ಲೊಬ್ಬ ಅಂತ ತಿಳಿದುಕೊಳ್ಳಿ ಈ ಯೂಟ್ಯೂಬ್ ಚಾನೆಲ್ ಹೆಸರು ಬಂದು ಶಿವಕುಮಾರ್ ಎಸ್ ಎಂ ಎಸ್ "shivakumar sms" ಅಂಥ ನಮ್ಮ ಹೊಸ ಚಾನೆಲ್ ಸಬ್ಸ್ಕ್ರೈಬ್ ಮಾಡಿ subscribe my channel explains a locations features and attractions covering its natural beauty and cultural significance historical value or activities to entice visitors and inform them about the experience incudes details about specific sights like monuments and palaces as well as broader aspects such as local lifstyles cuisines adventures like trekking and unique aspects that make the place memorable ತ್ರಿವೇಣಿ ಸಂಗಮ ಎಂದರೆ ಮೂರು ನದಿಗಳು ಸೇರುವ ಸ್ಥಳ ಎಂದು ಅರ್ಥ. ತಿರುಮಕೂಡಲು ನರಸೀಪುರದಲ್ಲಿ ನಾವು ಕಾಣಬಹುದಾದ ಸಂಗಮವು ನಮ್ಮ ದಕ್ಷಿಣ ಭರತದ ಒಂದು ಪ್ರಮುಖ ಸಂಗಮ ಎಂದರೆ ತಪ್ಪಾಗಲಾರದು. ಈ ತ್ರಿವೇಣಿ ಸಂಗಮದಲ್ಲಿ ಮೂರು ಪ್ರಮುಖ ನದಿಗಳು ಸೇರುತ್ತವೆ. ಅವು ಯಾವುವು ಎಂದರೆ ಕಾವೇರಿ, ಕಪಿಲಾ ಹಾಗು ಸ್ಪಟಿಕ ಸರೋವರ. ಕರ್ನಾಟಕದ ಪ್ರಮುಖ ನದಿಯಾದ ಕಾವೇರಿಯು ಕೊಡಗಿನ ತಲಕಾವೇರಿಯಲ್ಲಿ ಹುಟ್ಟಿ ಮಲೆಗಳ ಮಧ್ಯದಿಂದ ಮೈಸೂರನ್ನು ತಲುಪುತ್ತದೆ. ನಂತರ ತಿರುಮಕೂಡಲಿನ ಈ ಪುಣ್ಯಸ್ಥಳದಲ್ಲಿ ಸಂಗಮಿಸಿ ನಂತರ ಕೃಷ್ಣಗಿರಿಯ ಮೂಲಕ ತಮಿಳುನಾಡು ಸೇರುತ್ತದೆ. ಕಾವೇರಿಯು ಒಂದೆಡೆಯಿಂದ ಈ ಸ್ಥಳಕ್ಕೆ ಬಂದರೆ, ಕಪಿಲಾ ನದಿ ಇನೊಂದೆಡೆಯಿಂದ ಈ ಸ್ಥಳ ತಲುಪುತ್ತದೆ. ಮೂರು ನದಿಗಳಲ್ಲಿ ಒಂದಾದ ಸ್ಪಟಿಕ ಸರೋವರವು ಗುಪ್ತಗಾಮಿನಿ. ಗುಪ್ತಗಾಮಿನಿ ಎಂದರೆ ಈ ನದಿಯು ಮನವನ ಕಣ್ಣಿಗೆ ಗೋಚರವಾಗುವುದಿಲ್ಲ. ಈ ಸಂಗಮದ ಒಂದೆಡೆ ಒಂದು ರಸ್ತೆಯಷ್ಟಿರುವ ತಿರುಮಕೂಡಲು ಇದ್ದರೆ, ಮತ್ತೊಂದು ದಡದಲ್ಲಿ ನರಸೀಪುರ ಊರನ್ನು ನಾವು ಕಾಣಬಹುದು. ಈ ಊರು ನರಸೀಪುರ ತಾಲ್ಲೂಕು ಮೈಸೂರು ಜಿಲ್ಲೆಗೆ ಸೇರಿದೆ. ತಿರುಮಕೂಡಲು ನರಸೀಪುರದ ಈ ಪವಿತ್ರ ತ್ರಿವೇಣಿ ಸಂಗಮವು ಮೈಸೂರಿನಿಂದ ಸುಮಾರು ೩೦ ಕಿಲೋಮೀಟರ್ ದೂರದಲ್ಲಿದೆ. ತಿರುಮಕೂಡಲಿನಲ್ಲಿ ನಾವು ಪ್ರಸಿದ್ಧ ದೇವಾಲಯವಾದ ಶ್ರೀ ಅಗಸ್ತ್ಯೇಶ್ವರ ದೇವಾಲಯವನ್ನು ಕಾಣಬಹುದು. ಪುರಾಣದ ಪ್ರಕಾರ ಇದನ್ನು ಮಹಾತ್ಮರಾದ ಶ್ರೀ ಅಗಸ್ತ್ಯ ಋಷಿಗಳು ಪ್ರತಿಷ್ಠಾಪಿಸಿದ್ದಾರೆ. ಈ ತ್ರಿವೇಣಿ ಸಂಗಮವು ಎಷ್ಟು ಪುಣ್ಯ ಸ್ಥಳವೆಂದರೆ ಒಮ್ಮೆ ಅಗಸ್ತ್ಯ ಋಷಿಗಳು ಈ ದಾರಿಯಲ್ಲಿ ಚಲಿಸುತ್ತಿದ್ದಾಗ ಈ ಪ್ರದೇಶದಲ್ಲಿ ನಿಲ್ಲುತ್ತಾರೆ. ಇಲ್ಲಿನ ನದಿಗಳು ಸೇರುವ ಸಂಗಮವನ್ನು ಕಂಡು ಈ ಸ್ಥಳ ಬಹಳ ಪುಣ್ಯ ಪವಿತ್ರ ಸ್ಥಳವೆಂದು ಅರಿಯತ್ತಾರೆ. ಹೀಗೆ ಈ ಪುಣ್ಯ ಸ್ಥಳದಲ್ಲಿ ಈಶ್ವರ ಲಿಂಗವೊಂದನ್ನು ಸ್ಥಾಪಿಸಬೇಕೆಂದು ನಿರ್ಧರಿಸುತ್ತಾರೆ. ಹೀಗೆ ನಿರ್ಧರಿಸಿದಾಗ ಅವರು ಲಿಂಗವನ್ನು ಎಲ್ಲಿಂದ ತರಬೇಕೆಂದು ಯೋಚಿಸುತ್ತಾರೆ. ಆಗ ಅವರಿಗೆ ಪವನಪುತ್ರ ಹನುಮಂತನ ನೆನಪಾಗುತ್ತದೆ. ಅವರು ನೆನಸಿಕೊಂಡಾಗ ಹನುಮಂತನು ಅವರ ಬಳಿ ಪ್ರತ್ಯಕ್ಷನಾಗುತ್ತಾನೆ. ಆಗ ಅಗಸ್ತ್ಯರು ಈ ಸ್ಥಳದ ಬಗ್ಗೆ ವಿವರಿಸಿ, ಅವರ ಯೋಜನೆಯ ಕುರಿತು ತಿಳಿಸುತ್ತಾರೆ. ಅಗಸ್ತ್ಯರು ಹನುಮಂತನಿಗೆ ಶ್ರೀ ಕ್ಷೇತ್ರ ಕಾಶಿಗೆ ಹೋಗಿ ಶಿವ ಲಿಂಗವನ್ನು ತರುವಂತೆ ಆದೇಶಿಸುತ್ತಾರೆ. ಆಗ ಅಗಸ್ತ್ಯರ ಆದೇಶದಂತೆ ಶ್ರೀ ಕ್ಷೇತ್ರ ಕಾಶಿಗೆ ಹೋದ ಹನುಮಂತನು ಪವಿತ್ರ ಗಂಗೆಯಲ್ಲಿ ಮಿಂದು ಲಿಂಗವೊಂದನ್ನು ಹುಡುಕುತ್ತಾನೆ. ಆಗ ಅವನಿಗೆ ಒಂದು ಶಿವ ಲಿಂಗವು ದೊರೆಯುತ್ತದೆ. ಮಹಾ ಪರಾಕ್ರಮಿಯಾದ ಹನುಮಂತನಿಗೆ ಆ ಲಿಂಗವು ಗಾತ್ರದಲ್ಲಿ ಬಹಳ ಚಿಕ್ಕದೆಂಬ ಭಾವನೆ ಮೂಡುತ್ತದೆ. ಆದರೂ ವಿಧಿಯಿಲ್ಲದೆ ಅದೇ ಲಿಂಗವನ್ನು ತರುತ್ತಾನೆ. ಇತ್ತ ಅಗಸ್ತ್ಯ ಋಷಿಗಳು ಹನುಮಂತನಿಗಾಗಿ ಕಾಯುತ್ತಿರುತ್ತಾರೆ. ನಂತರ ಅಗಸ್ತ್ಯ ಋಷಿಗಳು ಲಿಂಗ ಪ್ರತಿಷ್ಠಾಪಿಸಲು ಶುಭ ಮುಹೂರ್ತ ಮಿಂಚಿ ಹೋಗುತ್ತದೆ ಎಂದು ಭಾವಿಸಿ ಸೈಕತ ಲಿಂಗವನ್ನು ತಿರುಮಕೂಡಲಿನ ಅಂದರೆ ತ್ರಿವೇಣಿ ಸಂಗಮದ ದಡದಲ್ಲಿ ಪ್ರತಿಷ್ಠಾಪಿಸುತ್ತಾರೆ ಈ ಸಂಗಮವು ಎಂತಹ ಪುಣ್ಯ ಸ್ಥಳವೆಂದರೆ, ಇಲ್ಲಿನ ನದಿಯಲ್ಲಿ ಮಿಂದರೆ ಪುಣ್ಯ ಲಭಿಸುವುದು ಎಂಬ ಮಾತಿದೆ. ತಿರುಮಕೂಡಲಿನ ಈ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ಅಲ್ಲಿರುವ ಎಲ್ಲಾ ದೇವರುಗಳ ದರ್ಶನ ಮಾಡಿದರೆ, ಶ್ರೀ ಕ್ಷೇತ್ರ ಕಾಶಿಯಲ್ಲಿ ಗಂಗೆಯಲ್ಲಿ ಮಿಂದು ವಿಶ್ವನಾಥನ ದರ್ಶನ ಮಡಿದಾಗ ಲಭಿಸುವ ಪುಣ್ಯಕ್ಕಿಂತ ಒಂದು ಗುಲಗಂಜಿ ತೂಕ ಹೆಚ್ಚು ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿ ಇದೆ. ಅಂತಹ ಪುಣ್ಯ ಸಂಗಮ ಸ್ಥಳ ಈ ತಿರುಮಕೂಡಲು ನರಸೀಪುರ. ಈ ಯೂಟ್ಯೂಬ್ ಚಾನೆಲ್ ಹೆಸರು ಬಂದು ಶಿವಕುಮಾರ್ ಎಸ್ ಎಂ ಎಸ್ "shivakumar sms" ಅಂಥ ನಿಮಿಗೆ ನಮ್ಮ ವೀಡಿಯೊ ಖುಷಿಯಾದರೆ ಈ ನಮ್ಮ channelnnu subscribe madi ನಮ್ಮ ಹೊಸ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಸಪೋರ್ಟ್ ಮಾಡಿ Education CHANNEL sms youtube channel sk I put videos based on many topics like , software ,electronics , computer. and many more /@smschannelsk my son channel name : smsj vlogs Links /@smsjvlogs2671 #hoshith s m / @smsjvlogs2671 #hoshithsm / @smsjvlogs2671 #kids#channel / @smsjvlogs2671 #kids#hoshithchannel / @smsjvlogs2671 #hoshithsmkidschannel / @smsjvlogs2671 / @manaviyathecharitabletrust