У нас вы можете посмотреть бесплатно ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆ | ಸಂಸದ ಬಸವರಾಜ ಬೊಮ್ಮಾಯಿ ಭಾಗಿ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಹಾವೇರಿ ಜಿಲ್ಲೆಯ ಕೆರೆ ಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನ ಕಂಪ್ಯೂಟರ್ ಪ್ರಯೋಗಾಲಯವನ್ನು ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ, ಪ್ರಯೋಗಾಲಯ ವೀಕ್ಷಿಸಿದರು. ಈ ವೇಳೆ ವಿಶ್ವವಿದ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಬಸವರಾಜ ಬೊಮ್ಮಾಯಿ, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದರೂ ಸಿಬ್ಬಂದಿಗಳ ಕೊರತೆ ಇದೆ. ಯುಜಿಸಿಯಿಂದ ಅನುದಾನ ಪಡೆಯುವ ಯಾವುದೇ ಪ್ರಯತ್ನ ಮಾಡಿಲ್ಲ. ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿರಲಿಲ್ಲ. ಕೊಪ್ಪಳದ ವಿಶ್ವವಿದ್ಯಾಲಯ ಸರ್ಕಾರದ ಅನುದಾನವಿಲ್ಲದೆ ಯಶಸ್ವಿಯಾಗಿ ನಡೆಯುತ್ತಿದೆ. ಡಿಜಿಟಲ್ ತಂತ್ರಜ್ಞಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯಮಂತ್ರಿ ಸ್ಥಾನಕ್ಕೆ ಹಗ್ಗ-ಜಗ್ಗಾಟದಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದರು. #LiveDDChandanaNews #DDChandanaNews #DDChandana #DDKannada