У нас вы можете посмотреть бесплатно ವಚನ ಸಂದೇಶ ಸಂಚಿಕೆ-246 | 9 ಮಾರ್ಚ್ 2026 ರ ಸೋಮವಾರ ಬೆಳಗ್ಗೆ 8 ಗಂಟೆಗೆ | или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಚನ ಸಂದೇಶ ಸಂಚಿಕೆ-246 | 9 ಮಾರ್ಚ್ 2026 ರ ಸೋಮವಾರ ಬೆಳಗ್ಗೆ 8 ಗಂಟೆಗೆ | ಬಸವಾದಿ ಶರಣರ ವಚನ ವಾಚನ-ವಿವರಣೆ: ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರಿಂದ | ವಚನ: ಭಕ್ತಿ ಜ್ಞಾನ ವೈರಾಗ್ಯ ಕುಲಸ್ಥಲವ ಹರಹಲೆಂದು... | ವಚನಕಾರ: ಚನ್ನಬಸವಣ್ಣ | ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಶಿವಸಂಚಾರ-ಸಾಣೇಹಳ್ಳಿ ಫೇಸ್ಬುಕ್ ಗ್ರೂಪ ಲಿಂಕ್: / 863801037343686 ಶಿವಸಂಚಾರ ಯೂಟ್ಯೂಬ್ ಲಿಂಕ್: / @shivasanchara ಭಕ್ತಿ ಜ್ಞಾನ ವೈರಾಗ್ಯ ಕುಲಸ್ಥಲವ ಹರಹಲೆಂದು ಮತ್ರ್ಯಲೋಕಕ್ಕೆ ಇಳಿತಂದನಯ್ಯಾ ಬಸವಣ್ಣನು. ವ್ರತಾಚಾರದ ಶಿವಾಚಾರದ ಮುಂದಣ ಕನ್ನಡಕವ ಕಳೆದು ಕರತಳಾಮಳಕ ಮಾಡಿದನಯ್ಯಾ ಬಸವಣ್ಣನು. ಪರವಾದಿ ಬಿಜ್ಜಳನ ಒರೆಗಲ್ಲ ಹಿಡಿದು ಶಿವಭಕ್ತಿಸಂಪಾದನೆಯ ಮಾಡುವಲ್ಲಿ ಮೂವತ್ತಾರು ಕೊಂಡೆಯ ಪರಿಹರಿಸಿ ಶಿವಾಚಾರದ ಧ್ವಜವನೆತ್ತಿ ಮೆರೆದನಯ್ಯಾ ಬಸವಣ್ಣನು_ ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ನಿಲವ ಹೊಗಳುವುದು ಎನ್ನಳವಲ್ಲ, ನಿನ್ನವಳಲ ಚನ್ನಬಸವಣ್ಣ #ಸಾಣೇಹಳ್ಳಿ #ಮತ್ತೆಕಲ್ಯಾಣ #ಶಿವಸಂಚಾರ #ವಚನಸಂದೇಶ