У нас вы можете посмотреть бесплатно ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ಪ್ರಯುಕ್ತ ರಥಾರೋಹಣ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ಪ್ರಯುಕ್ತ ರಥಾರೋಹಣವು ನಡೆಯಿತು. ಇದರ ಅಂಗವಾಗಿ ದೇವಾಲಯವನ್ನು ವಿಶೇಷವಾಗಿ ಫಲ ಪುಷ್ಪಗಳಿಂದ ಆಕರ್ಷಕವಾಗಿ ಅಲಂಕಾರ ಮಾಡಲಾಗಿತ್ತು. ರಥ ಶುದ್ಧಿಯನ್ನು ಮಾಡಿ ಬಲಿ ಉತ್ಸವ, ನರ್ತನ ಬಲಿಯೊಂದಿಗೆ ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹಾಗೂ ಆಡಳಿತ ಮುಖ್ಯಸ್ಥರಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪುತ್ತೂರು ಗೋವರ್ಧನ ತಂತ್ರಿಗಳ ನೇತೃತ್ವದಲ್ಲಿ ರಥಾರೋಹಣ ಕಾರ್ಯಕ್ರಮವು ನಡೆಯಿತು. ಪುತ್ತಿಗೆ ಮಠದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ದೇವಾಲಯದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು. ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು