У нас вы можете посмотреть бесплатно ಉಡುಪ ರಪ್ತು ಉತ್ತೇಜನ ಮಂಡಳಿ ಪ್ರಶಸ್ತಿ ಪ್ರದಾನ ಸಮಾರಂಭ | ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗಿ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ದೆಹಲಿಯಲ್ಲಿಂದು ನಡೆದ ಉಡುಪ ರಪ್ತು ಉತ್ತೇಜನ ಮಂಡಳಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗಿಯಾದರು. ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದ ಅವರು, ಉಡುಪು ಮತ್ತು ಜವಳಿ ಉದ್ಯಮವು ದೇಶದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಕೊಡುಗೆಯನ್ನು ನೀಡುತ್ತಿದೆ. ಭಾರತವು ಜಾಗತಿಕವಾಗಿ 6ನೇ ಅತಿದೊಡ್ಡ ಜವಳಿ ರಫ್ತುದಾರ ರಾಷ್ಟ್ರವಾಗಿದೆ ಎಂದು ತಿಳಿಸಿದರು. ನೇಕಾರರ ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ನಿರಂತರ ಶ್ರೇಷ್ಠತೆಯ ಅನ್ವೇಷಣೆಗೆ ಈ ಪುರಸ್ಕಾರಗಳು ಗೌರವ ಒದಗಿಸಿವೆ. ಕೃಷಿಯ ನಂತರ ದೇಶದಲ್ಲಿ ಜವಳಿ ಉದ್ಯಮವು 2ನೇ ಅತಿದೊಡ್ಡ ಉದ್ಯೋಗವಕಾಶ ಒದಗಿಸುವ ವೇದಿಕೆಯಾಗಿದೆ. ಪರಿಸರಸ್ನೇಹಿ ಉತ್ಪಾದನಾ ಪದ್ಧತಿಗಳು ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ಅಗತ್ಯ ತಂತ್ರಗಳನ್ನು ಜವಳಿ ಉದ್ಯಮ ಅಳವಡಿಸಿಕೊಳ್ಳಬೇಕಿದೆ ಎಂದರು. ಉಡುಪು ರಫ್ತು ಉತ್ತೇಜನ ಮಂಡಳಿಯು ಆಧುನಿಕ ರಫ್ತು ಉದ್ಯಮದ ನಾವೀನ್ಯತೆಯನ್ನು ಅಳವಡಿಸಿಕೊಂಡಿದ್ದು, ಗುಣಮಟ್ಟ, ಸುಸ್ಥಿರತೆ ಮತ್ತು ವೈವಿಧ್ಯಮಯ ಪ್ರಯೋಗಗಳಿಂದ ವಿಶಿಷ್ಟ ರಫ್ತು ಸಂಸ್ಕೃತಿಯನ್ನು ಬೆಳೆಸುವಲ್ಲಿ ಅಸಾಧಾರಣ ಕೊಡುಗೆಯನ್ನು ನೀಡುತ್ತಿದೆ ಎಂದು ಶ್ಲಾಘಿಸಿದರು. #LiveDDChandanaNews #DDChandanaNews #DDChandana #DDKannada