У нас вы можете посмотреть бесплатно ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ | JDS Live Full Video Mysore and T narasipura или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಮೈಸೂರು ಜಿಲ್ಲೆಯ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬನ್ನೂರಿನಲ್ಲಿ ಜರುಗಿದ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀ ಸಾ.ರಾ. ಮಹೇಶ್ ಅವರು ಹಾಗೂ ಮಾಜಿ ಶಾಸಕರು, ಮೈಸೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ಎಂ. ಅಶ್ವಿನ್ ಕುಮಾರ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದೆ. #ಜನರೊಂದಿಗೆಜನತಾದಳ ಪಕ್ಷವೂ ಸದಾಕಾಲವೂ ನಿಮ್ಮ ಜೊತೆ ನಿಲ್ಲುತ್ತದೆ. #ಜನತಾದಳ ಪಕ್ಷ ರೈತರ ಪಕ್ಷ. ಪ್ರಾದೇಶಿಕ ಪಕ್ಷ 25ನೇ ವರ್ಷದ ಬೆಳ್ಳಿಹಬ್ಬ ಆಚರಿಸಿಕೊಳ್ಳುತ್ತಿದ್ದು ನಿಮ್ಮೆಲ್ಲರ ಸಹಕಾರ, ಪ್ರೀತಿಯಿಂದ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳಲಿದೆ ನಾವು- ನಿವೇಲ್ಲರೂ ಜೆಡಿಎಸ್ ಪಕ್ಷವನ್ನು ಸುಭದ್ರವಾಗಿ ಕಟ್ಟೋಣ ಎಂದು ಕಾರ್ಯಕರ್ತರನ್ನು ಹುರುದುಂಬಿಸಿದೆನು. ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ದುರಾಡಳಿತ , ರಾಜ್ಯದ ಮೇಲೆ ಹೇರಿರುವ ಸಾಲ ಹೊರೆ , ಉದ್ಯೋಗ ನೀಡದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಸರ್ಕಾರದ ಕುರ್ಚಿ ಕಿತ್ತಾಟ ಸೇರಿದಂತೆ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ ಆಡಳಿತದ ಕುರಿತು ಟಿ. ನರಸೀಪುರ ಜನತೆಗೆ ಎಳೆಎಳೆಯಾಗಿ ತಿಳಿಸಿದೆ. ಇದೇ ವೇಳೆ ಮಾನ್ಯ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಣ್ಣ ಅವರ ಸಾಧನೆ ಹಾಗೂ ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, 2028 ಕ್ಕೆ #NDA ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಕಂಕಣಬದ್ಧರಾಗಿ ದುಡಿಯೋಣ. ಕ್ಷೇತ್ರದ ಜನತೆ ತೋರಿದ ಪ್ರೀತಿ, ವಿಶ್ವಾಸ ನಾನು ಸಾಯೋವರೆಗೂ ಮರೆಯುವುದಿಲ್ಲ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಜಿ.ಡಿ. ಹರೀಶ್ ಗೌಡ ಅವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಎನ್. ಮಂಜೇಗೌಡ ಅವರು, ಶ್ರೀ ವಿವೇಕಾನಂದ ಅವರು, ಮಾಜಿ ಶಾಸಕರಾದ ಶ್ರೀ ಕೆ. ಮಹದೇವ್ ಅವರು, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್ ಬಿ ಎಂ ಮಂಜು ಅವರು, ಮುಖಂಡರಾದ ಶ್ರೀ ಕೃಷ್ಣ ನಾಯಕ್ ಅವರು, ಶ್ರೀ ಪ್ರಸನ್ನ ಅವರು, ಶ್ರೀ ಪುಟ್ಟಸ್ವಾಮಿ ಅವರು, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಅವರು , ಶ್ರೀ ಶೋಭಾ ಅವರು , ಶ್ರೀ ಅಶ್ವಿನಿ ಅವರು , ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು, ಟಿ.ನರಸೀಪುರ ಮಹಾಜನತೆ ಉಪಸ್ಥಿತರಿದ್ದರು. #ಜನರೊಂದಿಗೆ_ಜನತಾದಳ2_0 #ಟಿ_ನರಸೀಪುರ_ವಿಧಾನಸಭಾಕ್ಷೇತ್ರ