У нас вы можете посмотреть бесплатно BB Chimmanakatti Slams Siddaramaiah | ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ವಿರೋಧ ಇದೆ | Vijay Karnataka или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಪ್ರಚಾರ ಸಭೆಯಲ್ಲೇ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಭಾವುಕರಾಗಿ ಅಸಮಾಧಾನ ಹೊರ ಹಾಕಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಬಾದಾಮಿ ಪಟ್ಟಣದ ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿಬಿ ಚಿಮ್ಮನಕಟ್ಟಿ, ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಕ್ಕೆ ತಮ್ಮ ವಿರೋಧ ಇದೆ ಎಂದು ಹೇಳಿದರು. ಕಳೆದ ಬಾರಿ ಸಿದ್ದರಾಮಯ್ಯ ಅವರಿಗಾಗಿ ನಾನು ಬಾದಾಮಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ಆಗ ತಮ್ಮನ್ನು ಎಂಎಲ್ಸಿ ಮಾಡುವುದಾಗಿ ಸಿದ್ದರಾಮಯ್ಯ ಮಾತು ಕೊಟ್ಟಿದ್ದರು. ಆದರೆ ನಮಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ ಎಂದು ಬಿಬಿ ಚಿಮ್ಮನಕಟ್ಟಿ ಅಸಮಾಧಾನ ಹೊರಹಾಕಿದರು. ಸಿದ್ದರಾಮಯ್ಯ ಬೇಕಾದರೆ ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಿ ಗೆಲ್ಲಲಿ. ಅವರಿಗೆ ಕ್ಷೇತ್ರ ಬಿಟ್ಟು ಕೊಟ್ಟು ನಾನು ಹುಲಿಯಿಂದ ಇಲಿಯಾಗಿದ್ದೇನೆ ಎಂದು ಬಿಬಿ ಚಿಮ್ಮನಕಟ್ಟಿ ತೀವ್ರ ವಾಗ್ದಾಳಿ ನಡೆಸಿದರು. #Siddaramaiah #BBChimmanakatti #BadamiConstituency Our Website : https://Vijaykarnataka.com Facebook: / vijaykarnataka Twitter: / vijaykarnataka