У нас вы можете посмотреть бесплатно 💧ಸುಸ್ತಿರ ಬಳ್ಳಾರಿ ಸಮೃದ್ದ ಕರ್ನಾಟಕ 💧 или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ನಮ್ಮ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಮಲೆನಾಡ ಹೆಬ್ಬಾಗಿಲು ಬಳ್ಳಾರಿ ಜಿಲ್ಲೆಯಲ್ಲಿ ✅ಕೆರೆಗಳ ಸಮಗ್ರ ಅಭಿವೃದ್ಧಿ, ✅ಜಲ ಸಂರಕ್ಷಣಾ ರಚನೆಗಳಿಗೆ ಆದ್ಯತೆ, ✅ಚೆಕ್ ಡ್ಯಾಂ ಹಾಗೂ ಇತರೆ ಅಂತರ್ಜಲ ವೃದ್ಧಿಸುವ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ, ಜಿಲ್ಲೆಯ ಅಂತರ್ಜಲ ಅಭಿವೃದ್ಧಿಗೊಳಿಸಲು ಸಮಗ್ರವಾಗಿ ಯೋಜನೆಗಳನ್ನು ರೂಪಿಸಿ, ಜಾರಿಗೆ ತರಲಾಗುತ್ತಿದೆ. ಬಿಸಲನಾಡಿನ ಕಲಬುರಗಿ ಜನತೆಗೆ ಏತನೀರಾವರಿ ಯೋಜನೆಗಳ ಮೂಲಕ ನಮ್ಮ ಇಲಾಖೆಯು ಶಾಶ್ವತ ಪರಿಹಾರವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಬಳ್ಳಾರಿ ಜಿಲ್ಲೆಯ ಕೊಳವೆ ಬಾವಿಗಳನ್ನು ನಂಬಿಕೊಂಡ ಪ್ರದೇಶ. ಬೇಸಿಗೆಯಲ್ಲೂ ರೈತರ ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಜಿಲ್ಲೆಯ 120 ಕೆರೆಗಳ ಪುನರುಜ್ಜೀವನಕ್ಕಾಗಿ 65 ಏತ ನೀರಾವರಿ ಯೋಜನೆಗಳನ್ನು ಜಾರಿ ಮಾಡಿರುವುದರಿಂದ, 19,329 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆತಿದೆ. ಇದಲ್ಲದೇ, ವೇದಾವತಿ ನದಿಗೆ ಅಡ್ಡಲಾಗಿ ಮುದೇನೂರು ಬ್ರಿಜ್ ಕಂ ಬ್ಯಾರೇಜ್, ಕಾಲ್ವಿತಾಂಡ ಏತನೀರಾವರಿ ಯೋಜನೆಯನ್ನು ಜಾರಿ ಗೊಳಿಸಿ, ಜಿನುಗು ಕೆರೆಯ ಪುರೋಭಿವೃದ್ಧಿಯಂಥ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವ ಅಭಿವೃದ್ಧಿ ಯೋಜನೆಗಳ ಸಮಗ್ರ ಮಾಹಿತಿ ಈ ಕಿರು ಚಿತ್ರಣದಲ್ಲಿದೆ