У нас вы можете посмотреть бесплатно ಜೆಮ್ ಶೆಡ್ ಪುರಕ್ಕೆ ರಾಷ್ಟ್ರಪತಿ ಭೇಟಿ ; ಜಗನ್ನಾಥ ದೇವಾಲಯದಲ್ಲಿ ವಿಶೇಷ ಪೂಜೆ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಜಾರ್ಖಂಡ್ ನ ಜೆಮ್ ಶೆಡ್ ಪುರದಲ್ಲಿರುವ ಶ್ರೀ ಜಗನ್ನಾಥ ದೇವಾಲಯದ ಭೂಮಿ ಪೂಜಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಂಡಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸುರೇನ್, ರಾಜ್ಯಪಾಲ ಸಂತೋಷ್ ಗಂಗ್ವಾರ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರಪತಿ, ನಮ್ಮ ಆಧ್ಯಾತ್ಮಿಕ ಸಂಪ್ರದಾಯದಲ್ಲಿ ಸಕಲ ಜೀವಿಗಳಿಗೆ ಪ್ರೀತಿ ಹಾಗೂ ಸಹಾನುಭೂತಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದರು. ಮಹಾಪ್ರಭು ಜಗನ್ನಾಥ ಇಡೀ ವಿಶ್ವದ ಪ್ರಭು. ಅವರ ಕೃಪೆಯು ಯಾವುದೇ ತಾರತಮ್ಯವಿಲ್ಲದೆ ಎಲ್ಲರ ಮೇಲೂ ಸಮಾನವಾಗಿ ಲಭಿಸಲಿದೆ ಎಂದು ಹೇಳಿದರು. ಕೊಲ್ಹಾನ್ ನ ಈ ಪ್ರದೇಶವು ದೇಶದ ಇತರ ಆಧ್ಯಾತ್ಮಿಕ ಸಂಪ್ರದಾಯಗಳೊಂದಿಗೆ ಬುಡಕಟ್ಟು ಸಂಪ್ರದಾಯಗಳ ಸಂಗಮಕ್ಕೆ ಒಂದು ಸುಂದರ ಉದಾಹರಣೆಯಾಗಿದ್ದು, ಇಲ್ಲಿನ ಜನರು ಶತಮಾನಗಳಿಂದ ನಡೆದು ಬಂದ ಸಂಪ್ರದಾಯಗಳನ್ನು ಸಂರಕ್ಷಿಸಿದ್ದಾರೆ ಎಂದರು. #LiveDDChandanaNews #DDChandanaNews #DDChandana #DDKannada