У нас вы можете посмотреть бесплатно /ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ/Sri Gaali Anjaneya swamy temple/ಬ್ಯಾಟರಾಯನಪುರ/ಮೈಸೂರು ರಸ್ತೆ/ಬೆಂಗಳೂರು или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
#sri#gallianjaneyaswamy#temple#byatarayanapura#mysoreroad#bapujinagara#bangalore #hanumanvlogs#kannadavlogs#templevlogs#hanumanchalisa#anjaneyaswamymahime#hanumanmandira#d&ckannadavlogs# sri gali anjaneya swamy templeanjaneya temple gali anjaneya temple,anjaneya swamy temple shri gaali anjaneya swamy temple gali anjaneya swamy temple gaali anjaneya temple gali anjaneya swamy temple mysore road gali anjaneya swamy temple bangalore gaali anjaneya,gaali ananeya temple gaali anjaneya swamy temple anjaneya swamy gali anjaneya gali anjaneya temple wiki,anjaneya temples muradi anjaneya swamy temple bhakta anjaneya swamy temple music credits:Music: As Leaves Fall Musician: @iksonmusic ಬೆಂಗಳೂರು ಮಹಾನಗರದ ಮೈಸೂರು ರಸ್ತೆ ಬಾಪೂಜಿ ನಗರದಲ್ಲಿರುವ ಪ್ರತಿಷ್ಠಿತ ದೇವಲಾಯಗಳಲ್ಲಿ ಶ್ರೀ ಗಾಳಿ ಆಂಜನೇಯ ದೇವಸ್ಥಾನವೂ ಒಂದು. ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ... ಬೆಂಗಳೂರು ಮಹಾನಗರದ ಮೈಸೂರು ರಸ್ತೆಯಲ್ಲಿರುವ ಪ್ರತಿಷ್ಠಿತ ದೇವಲಾಯಗಳಲ್ಲಿ ಶ್ರೀ ಗಾಳಿ ಆಂಜನೇಯ ದೇವಸ್ಥಾನವೂ ಒಂದು. ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ, ಹನುಮ, ಹನುಮಂತ ಕೇಸರಿ ಎಂಬ ನಾನಾ ಹೆಸರುಗಳಿಂದ ಕರೆಯಲ್ಪಡುವ ಹನುಮಂತ ವಾಯುಪುತ್ರನಾಗಿರುವುದರಿಂದ ಇಲ್ಲಿನ ಹನುಮ ದೇವಸ್ಥಾನಕ್ಕೆ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಭಕ್ತಿಯಿಂದ ದಿನನಿತ್ಯ ಪೂಜಿಸಲಾಗುತ್ತದೆ. ಈ ದೇವಾಲಯವನ್ನು ಚೆನ್ನಪಟ್ಟಣದ ಶ್ರೀ ವ್ಯಾಸರಾಯರು 1425ರಲ್ಲಿ ಕಟ್ಟಿಸಿದ್ದರು ಎಂದು ಹೇಳಲಾಗುತ್ತಿದೆ. ದೇವಾಲಯದ ಮುಂದೆ ಸುಂದರ ಹಾಗೂ ಎತ್ತರವಾದ ಗೋಪುರವಿದೆ. ಈ ಕಲ್ಲು ಗೋಪುರದಲ್ಲಿ ಹಲವಾರು ದೇವತೆ ಹಾಗೂ ಮುದ್ರೆಗಳುಳ್ಳ ಉಬ್ಬು ಶಿಲ್ಪಗಳಿವೆ. ದೇವಾಲಯಕ್ಕೆ ಭವ್ಯವಾದ ಗೋಪುರವಿದ್ದು, ಒಳ ಪ್ರಾಕಾರದಲ್ಲಿಯೂ ವಿಶಾಲವಾದ ಗುಡಿಯಾಗಿದೆ. ಇಲ್ಲಿ ನವಗ್ರಹ, ಸತ್ಯನಾರಾಯಣ ಹಾಗೂ ಸೀತಾ ಲಕ್ಷ್ಮಣ ಸಹಿತನಾದ ಕಲ್ಯಾಣ ರಾಮನನ್ನು ಪ್ರತಿಷ್ಠಾಪಿಸಲಾಗಿದೆ. ವರ್ಷದಲ್ಲಿ ಎರಡು ಬಾರಿ ಇಲ್ಲಿ ಸ್ವಾಮಿಗೋ ಬ್ರಹ್ಮೋತ್ಸವ ಜರುಗುತ್ತದೆ. ಈ ಬ್ರಹ್ಮೋತ್ಸವನ್ನು 120 ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ ಐತಿಹ್ಯ: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ಈ ಮೊದಲು ಹಳ್ಳಿಗಳಿದ್ದವು. ಬೆಂಗಳೂರು ನಗರ ನಿರ್ಮಾಣಕ್ಕೂ ಮುನ್ನ ಇಲ್ಲಿ ದೇವಾಲಯವಿತ್ತು ಎಂಬುದನ್ನು ಈ ದೇವಾಲಯದ ಗರ್ಭಗೃಹದ ರಚನೆಯೇ ಸಾರುತ್ತದೆ. ಈ ಪ್ರದೇಶಕ್ಕೆ ಬ್ಯಾಟರಾಯನಪುರ ಎಂದು ಹೆಸರು ಬರಲು ಇಲ್ಲಿರುವ ರುಕ್ಮಿಣಿ, ಸತ್ಯಭಾಮಾ ಸಮೇತನಾದ ವೇಣುಗೋಪಾಲಸ್ವಾಮಿ ಕಾರಣವಂತೆ.