У нас вы можете посмотреть бесплатно ವಚನ ಸಂದೇಶ ಸಂಚಿಕೆ-245 | 2 ಮಾರ್ಚ್ 2026 ರ ಸೋಮವಾರ ಬೆಳಗ್ಗೆ 8 ಗಂಟೆಗೆ | или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ವಚನ ಸಂದೇಶ ಸಂಚಿಕೆ-245 | 2 ಮಾರ್ಚ್ 2026 ರ ಸೋಮವಾರ ಬೆಳಗ್ಗೆ 8 ಗಂಟೆಗೆ | ಬಸವಾದಿ ಶರಣರ ವಚನ ವಾಚನ-ವಿವರಣೆ: ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರಿಂದ | ವಚನ: ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ?... | ವಚನಕಾರ: ಅಲ್ಲಮಪ್ರಭುದೇವರು | ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಶಿವಸಂಚಾರ-ಸಾಣೇಹಳ್ಳಿ ಫೇಸ್ಬುಕ್ ಗ್ರೂಪ ಲಿಂಕ್: / 863801037343686 ಶಿವಸಂಚಾರ ಯೂಟ್ಯೂಬ್ ಲಿಂಕ್: / @shivasanchara ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ ? ಹಿಂದಣ ಹೆಜ್ಜೆಯ ನೋಡಿ ಕಂಡಲ್ಲದೆ ನಿಂದ ಹೆಜ್ಜೆಯನರಿಯಬಾರದು. ಮುಂದಣ ಹೆಜ್ಜೆಯಳಿದಲ್ಲದೆ, ಒಂದು ಪಾದ ನೆಲೆಗೊಳ್ಳದು. ನೆಲನ ಬಿಟ್ಟು ಆಕಾಶದಲ್ಲಿ ನಿಂದು ಮುಗಿಲೊಳಗೆ ಮಿಂಚಿದಲ್ಲದೆ ತಾನಾಗಬಾರದು._ಗುಹೇಶ್ವರನೆಂಬುದು ಬರಿದೆ ಬಹುದೆ ಹೇಳಿರೆ ? ಅಲ್ಲಮಪ್ರಭುದೇವರು #ಸಾಣೇಹಳ್ಳಿ #ಮತ್ತೆಕಲ್ಯಾಣ #ಶಿವಸಂಚಾರ #ವಚನಸಂದೇಶ