У нас вы можете посмотреть бесплатно ನಾರಾಯಣಪೂರ ಎಡದಂಡೆ ಕಾಲುವೆಗೆ ಏಪ್ರಿಲ್ 10 ರ ವರೆಗೆ ನೀರು ಹರಿಸಬೇಕು ರಾಜ ವೇಣುಗೋಪಾಲ್ ನಾಯಕ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ್ ನಾಯಕ ಅವರು ಮಾನ್ಯ ಮುಖ್ಯಮಂತ್ರಿಗಳು ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರನ್ನು ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ನಿಯೋಗದೊಂದಿಗೆ ಭೇಟಿಮಾಡಿ ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆಗೆ ಅನುಗುಣವಾಗಿ ಏ.10ರ ವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನಿರಂತರವಾಗಿ ನೀರು ಹರಿಸುವಂತೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಿಎಂ ಡಿಸಿಎಂ ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ. ವೆಂಕೋಬ್ ಸಾಹುಕಾರ್. ನಿಂಗಣ್ಣ ಬಾಚಿಮಟ್ಟಿ .ವೆಂಕಟೇಶ್ ಬೇಟೆಗಾರ್ .ರಮೇಶ್ ದೊರೆ. ವೆಂಕಟೇಶ್ ಹೊಸ್ಮನಿ ಡೆಕ್ಕನ್ ಜೈ .ಗೋಪಾಲ್ ದೊರೆ .ತಮ್ಮಣ್ಣ ಸಾಹುಕಾರ್. ಮಾಳಪ್ಪ ಕಿರದಹಳ್ಳಿ .ಸಿದ್ದರಾಮ್ ರೆಡ್ಡಿ. ಸುರಪುರ ಮತ್ತು ಹುಣಸಿಗಿ ತಾಲೂಕಿನ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು ಇಂತಹ ಸುದ್ದಿ ಗಳಿಗಾಗಿ ಸಂಪರ್ಕಿಸಿ 9902125947