У нас вы можете посмотреть бесплатно ಕಾನೂನು ಅರಿವಿಗೆ ರಂಗಭೂಮಿ ವೇದಿಕೆ | ಹೊಸದುರ್ಗದಲ್ಲಿ ವಿಶೇಷ ಕಾರ್ಯಕ್ರಮ | Real 1 News Kannada | Hosadurga | или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾನೂನು ಜಾಗೃತಿ ಜಾತ್ರೆ ಕಾರ್ಯಕ್ರಮವು ಅಶೋಕ ರಂಗಮಂದಿರದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾಟಕಗಳ ಮೂಲಕ ಸಾಮಾನ್ಯ ಜನರಿಗೆ ಕಾನೂನು ತಿಳುವಳಿಕೆ ನೀಡಲಾಯಿತು. ಬಾಲ್ಯವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ, ಹೆಣ್ಣಿನ ಮುಟ್ಟಿನ ಕುರಿತ ಮೂಢನಂಬಿಕೆಗಳು, ಸಾರ್ವಜನಿಕ ಕರ್ತವ್ಯಗಳು ಹಾಗೂ ಅಪರಾಧ ತಡೆಗಟ್ಟುವಲ್ಲಿ ನಾಗರಿಕರ ಪಾತ್ರ ಕುರಿತು ಕಲಾತ್ಮಕವಾಗಿ ಸಂದೇಶ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯೂರು ಉಪ ವಿಭಾಗದ ಡಿವೈಎಸ್ಪಿ ಶಿವಕುಮಾರ್, ಹೊಸದುರ್ಗ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಕೆ.ಟಿ.ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಇಂತಹ ಜಾಗೃತಿ ಕಾರ್ಯಕ್ರಮಗಳು ಸಮಾಜದಲ್ಲಿ ಕಾನೂನು ಪಾಲನೆಗೆ ಉತ್ತೇಜನ ನೀಡುತ್ತವೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-7022231873. Follow us on: Facebook link: http://surl.li/ehzta Instagram link : http://surl.li/ehztc Twitter link : http://surl.li/ehztf #newstimeskannada #Hosadurga #LegalAwareness #KanoonuJagruti #LegalAwarenessJatha #StreetPlay #KannadaNews #Chitradurga #PoliceAwareness #ChildMarriageAct #POCSOAct #SocialAwareness #PublicAwareness #newstimeshosadurga #hosadurga