У нас вы можете посмотреть бесплатно ಬೆಂಗಳೂರು ಟ್ರಾಫಿಕ್ ಕಿರಿಕಿರಿ; ಅಂಡರ್ಗ್ರೌಂಡ್ ಹೆಸರಲ್ಲಿ ಕಾಲಹರಣ ಬೇಡ! | V Somanna on Bengaluru Traffic или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹವಾಗುಣ ಮತ್ತು ಐಟಿ-ಬಿಟಿ ಉದ್ಯೋಗಾವಕಾಶಗಳಿಂದಾಗಿ ದೇಶಾದ್ಯಂತದ ಜನ ಇಲ್ಲಿಗೆ ಬಂದು ನೆಲಸುತ್ತಿದ್ದಾರೆ, ಆದರೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಾವು ಹಿಂದೆ ಬೀಳುತ್ತಿದ್ದೇವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸುರಂಗ ರಸ್ತೆ (ಅಂಡರ್ಗ್ರೌಂಡ್) ನಿರ್ಮಾಣದ ಹೆಸರಿನಲ್ಲಿ ಸಮಯ ವ್ಯರ್ಥ ಮಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರ ಯೋಜನೆಯನ್ನು ಟೀಕಿಸಿದರು. ಸಬ್ ಅರ್ಬನ್ ರೈಲ್ವೆ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಹಿಂದೆ ತಾವು ಸಚಿವರಾಗಿದ್ದಾಗಲೇ ಇದಕ್ಕೆ ಅಡಿಪಾಯ ಹಾಕಲಾಗಿತ್ತು, ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾತುಕತೆಯಿಂದ ಯೋಜನೆ ಒಂದು ಹಂತಕ್ಕೆ ಬಂದಿದೆ ಎಂದು ತಿಳಿಸಿದರು. ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/I0TWaqEHhSI #VSomanna #BangaloreTraffic #NammaBengaluru #SuburbanRailway #Suvarnanews #KannadaNews #AsianetSuvarnaNews #KarnatakaPolitics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ► / @asianetsuvarnanews Website ► https://kannada.asianetnews.com/ Facebook ► / suvarnanews Twitter ► / asianetnewssn Instagram ► / asianetsuvarnanews