У нас вы можете посмотреть бесплатно Launch Of Brand Ambassador Mysore Sandal Soap : ಜಾಗತಿಕವಾಗಿ ಮತ್ತಷ್ಟು ಎತ್ತರ ತಲುಪುವ ಗುರಿ! или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
Launch Of Brand Ambassador Mysore Sandal Soap : ಜಾಗತಿಕವಾಗಿ ಮತ್ತಷ್ಟು ಎತ್ತರ ತಲುಪುವ ಗುರಿ! #pratidhvani #Karnataka #Mysore #MysoreSandalSoap #TamannahBhatia #ActressTamannaah #MysoreSandalSoap #ambassador #Tamannaah #MBPatil #TamannaahBhatia #MysoreSandalSoap #KSDL #MysoreSandalSoap #TammanahBhatia KSDL ಉತ್ಪನ್ನಗಳ ರಾಯಭಾರಿಯಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ಆರಂಭ ಹಲವು ಉತ್ಪನ್ನಗಳ ಬಿಡುಗಡೆ| ದೇಶೀಯವಾಗಿ – ಜಾಗತಿಕವಾಗಿ ಮತ್ತಷ್ಟು ಎತ್ತರ ತಲುಪುವ ಗುರಿ! ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಅವರು ಇಂದಿನಿಂದ ವಿದ್ಯುಕ್ತ ರಾಯಭಾರಿಯಾಗಿದ್ದಾರೆ. ಕೆ.ಎಸ್.ಡಿ.ಎಲ್ನ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಹೊಂದಲಾಗಿದೆ. ಉತ್ತರ ಭಾರತ, ಅಮೇರಿಕ, ಮಧ್ಯಪ್ರಾಚ್ಯಗಳಲ್ಲೂ ಮೈಸೂರು ಸ್ಯಾಂಡಲ್ ಸೋಪ್ ಸಹಿತ ಸಂಸ್ಥೆಯ ಉತ್ಪನ್ನಗಳನ್ನು ಮಾರುಕಟ್ಟೆಯ ಅವಕಾಶ ಸೃಷ್ಟಿಸಿಕೊಳ್ಳುವ ಉದ್ದೇಶವಿದ್ದು, ಸೋಷಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ತಮನ್ನಾ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮಗಲ್ಲಿ ಮುಂದಿನ 2 ವರ್ಷಗಳ ಕಾಲ ಕಾಣಿಸಿಕೊಳ್ಳಲಿದ್ದಾರೆ. ಕೆ.ಎಸ್.ಡಿ.ಎಲ್ನ ಸ್ಯಾಂಡಲ್ ಸೋಪ್, ಶವರ್ ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್, ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ವಿಜಯಪುರ ಜಿಲ್ಲೆಯಲ್ಲಿ ಮತ್ತು ಡಾಬಸ್ಪೇಟೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುವುದು. ಮೈಸೂರು ಜಾಸ್ಮಿನ್ ಸೋಪ್ ಗೆ ಕೂಡ ಕಾಯಕಲ್ಪ ನೀಡಿ, ಬಹುದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ಮಾಡಲು ಚಿಂತನೆ ನಡೆಸಲಾಗಿದೆ. ಇಂದು ಹಲವಷ್ಟು ಉತ್ಪನ್ನಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ನೂತನ ಯೋಜನೆಗಳನ್ನು ಸಹ ಹಂಚಿಕೊಳ್ಳಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ಸಮಾರಂಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಸುಗಂಧ ಸಿರಿ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು. ಮುದ್ದೇಬಿಹಾಳದ ಶಾಸಕರು ಹಾಗೂ KSDL ಅಧ್ಯಕ್ಷರಾದ ಶ್ರೀ ಸಿ.ಎಸ್ ಅಪ್ಪಾಜಿ ನಾಡಗೌಡ, ಕೈಗಾರಿಕಾ ಇಲಾಖೆ, KSDL, MSIL ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಇಂದಿನ ಸಮಾರಂಭದಲ್ಲಿ ಉಪಸ್ಥಿತರಿದ್ದರು. -------------------------------------------------------------------------------------------------------------------------------- We are an independent Kannada News Portal, bringing out analytical and investigative stories. Subscribe to our channel for video stories and podcast from across state and national news and views , editorials, and panel discussions. *no 1 youtube channel in karnataka pratidhvani Top News digital platform & Media Channels* ಪ್ರತಿಧ್ವನಿ ವೆಬ್ಸೈಟ್ 👉 https://pratidhvani.com/ ಕ್ಷಣ ಕ್ಷಣದ ಸುದ್ದಿಗಾಗಿ – YouTube 👉 Pratidhvani News 🔔 Subscribe ಮಾಡಿ / @pratidhvaninews WhatsApp ಗ್ರೂಪ್ 👉 PratidhvaniNews https://chat.whatsapp.com/ Facebook 👉 PratidhvaniNews https://www.facebook.com/profile.php?... Twitter (X) 👉 PratidhvaniNews https://x.com/PratidhvaniNews Instagram 👉 PratidhvaniNews / pratidhvaninews ಜಾಹಿರಾತಿಗಾಗಿ ಸಂಪರ್ಕಿಸಿ 📞 9538044990 https://www.pratidhvani.com