У нас вы можете посмотреть бесплатно ನಾಳೆ ಚಿಕ್ಕಮಗಳೂರಿನಲ್ಲಿ ಕನ್ನಡ ನಿತ್ಯೋತ್ಸವ ಕಾರ್ಯಕ್ರಮ. или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸೇನೆ ಕರ್ನಾಟಕ ಚಿಕ್ಕಮಗಳೂರು ಜಿಲ್ಲಾ ಘಟಕ ವತಿಯಿಂದ ನಾಳೆ ಚಿಕ್ಕಮಗಳೂರಿನಲ್ಲಿ ಕನ್ನಡ ನಿತ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಸಕಲ ಸಿದ್ಧತೆಗಳು ಬರದಿಂದ ಸಾಗುತ್ತಿದೆ, ಎಲ್ಲಿ ನೋಡಿದರೂ ಕನ್ನಡದ ಬಾವುಟ ಬಂಟಿಂಗ್ಸ್ ಗಳು ರಾರಾಜಿಸುತ್ತಿದೆ. ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ ಪಿ.ಸಿ. ರಾಜೇಗೌಡ ಅವರು ಮಾತನಾಡಿ ಭವ್ಯ ಬೆಳ್ಳಿ ರಥದಲ್ಲಿ ಮಧ್ಯಾಹ್ನ 2 ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ವಿಗ್ರಹದ ಮೆರವಣಿಗೆ ಕನ್ನಡ ಸೇನೆ ಜಿಲ್ಲಾ ಕಚೇರಿಯಿಂದ ಪ್ರಾರಂಭಗೊಳ್ಳಲಿದ್ದು, ರಾಜ್ಯಾಧ್ಯಕ್ಷರಾದ ಕೆ ಆರ್ ಕುಮಾರ್ ಹಾಗೂ ಗಣ್ಯರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು. ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಚೈತ್ರ ಗೌಡ ಅವರು ಮಾತನಾಡಿ ಹಳ್ಳಿವಾದ್ಯ, ಹುಲಿವೇಷ, ವೀರಗಾಸೆ, ಕೋಲಾಟ ಸೇರಿದಂತೆ ವಿವಿಧ ಕಲಾತಂಡಗಳು ಹಾಗೂ ನೂರಾರು ಆಟೋ ಕಾರು ಬೈಕ್ ಗಳು ಕನ್ನಡ ಸೇನೆಯ ಬಾವುಟಗಳೊಂದಿಗೆ ಎಂಜಿ ರೋಡ್ ಮುಖಾಂತರ ಸಾಗಲಿದೆ ಎಂದರು ಒಟ್ಟಾರೆ ನಾಳೆ ನಡೆಯಲಿರುವ ಕನ್ನಡ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಿಕ್ಕಮಗಳೂರು ನಗರ ಸುಂದರವಾಗಿ ಕಂಗೊಳಿಸುತ್ತಿದೆ.