У нас вы можете посмотреть бесплатно ಚಿತ್ರದುರ್ಗದಲ್ಲಿ ಮಾಧಿಗ ಸಮಾಜದ ಭಾರೀ ಪ್ರತಿಭಟನೆ | ಕಾಂಗ್ರೆಸ್ ಕಚೇರಿಗೆ ಮುತ್ತಿಗೆ, ಭಾವಚಿತ್ರ ಹರಿದು ಆಕ್ರೋಶ или скачать в максимальном доступном качестве, видео которое было загружено на ютуб. Для загрузки выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием видео, пожалуйста напишите в поддержку по адресу внизу
страницы.
Спасибо за использование сервиса ClipSaver.ru
ಚಿತ್ರದುರ್ಗದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲಾ ಮಾಧಿಗ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮುಖ್ಯಮಂತ್ರಿ Siddaramaiah, ಸಚಿವ H. C. Mahadevappa, ಎಐಸಿಸಿ ಅಧ್ಯಕ್ಷ Mallikarjun Kharge ಹಾಗೂ ಗೃಹ ಸಚಿವ G. Parameshwara ಅವರ ಭಾವಚಿತ್ರಗಳನ್ನು ಹರಿದು ಹಾಕಿ ಕಾಲಿನಿಂದ ತುಳಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಎಲ್ಲಾ ಶಾಸಕರ ವಿರುದ್ಧವೂ ಘೋಷಣೆಗಳನ್ನು ಕೂಗಿ, ಒಳ ಮೀಸಲಾತಿ ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.